ವಿದ್ಯಾಗಮ ಯೋಜನೆ’ ಪುನಾರಂಭ

ಆಗಸ್ಟ್ 8 ರಿಂದ ಆರಂಭಿಸಲಾಗಿದ್ದ ವಿದ್ಯಾಗಮ ಯೋಜನೆಯನ್ನು ಅಕ್ಟೋಬರ್ 10 ರಂದು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ವಿದ್ಯಾಗಮ ಕಾರ್ಯಕ್ರಮದಿಂದಾಗಿ ವಿದ್ಯಾರ್ಥಿಗಳು ಕೊರೋನಾ ಸೋಂಕು ತಗುಲಿತ್ತು. ಇದೇ ಕಾರಣದಿಂದಾಗಿ ತಾಂತ್ರಿಕ ಕಾರಣ ನೀಡಿ, ವಿದ್ಯಾಗಮ ಕಾರ್ಯಕ್ರಮ ಸ್ಥಗಿತಗೊಳಿಸಿತ್ತು. ನಿನ್ನೆಯಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಪರಿಷ್ಕೃತ ರೂಪದಲ್ಲಿ ರಾಜ್ಯದಲ್ಲಿ ವಿದ್ಯಾಗಮ ಜಾರಿಯಾಗಲಿದೆ ಎಂಬುದಾಗಿ ತಿಳಿಸಿದ್ದರು.

Post a Comment

0 Comments